ಆಗ ರಾಜ್ಯಾಧಿಕಾರಿಗಳು ಬಾರೂಕನಿಗೆ, ನೀನೂ ಯೆರೆಮೀಯನೂ ಹೊರಟುಹೋಗಿ ಅವಿತುಕೊಳ್ಳಬೇಕು. ನೀವು ಇಲ್ಲಿದ್ದೀರೆಂದು ಯಾರಿಗೂ ಗೊತ್ತಾಗಬಾರದು,” ಎಂದು ಹೇಳಿದರು.