ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.