ಅವರ ಪ್ರಾಣವನ್ನು ಹುಡುಕುವ ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವರ ಸೇವಕರ ಕೈಗೆ ಅವರನ್ನು ಒಪ್ಪಿಸಿಬಿಡುವೆನು. ಆ ಬಳಿಕ ಈಜಿಪ್ಟಿನಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”