ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.