ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.