kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

7ನೇ ಅಧ್ಯಾಯ

,
ವಚನ   19

ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.

Go to Home Page