ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.