ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.