kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

25ನೇ ಅಧ್ಯಾಯ

,
ವಚನ   5

ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

Go to Home Page