ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.