“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.