kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

31ನೇ ಅಧ್ಯಾಯ

,
ವಚನ   12

ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.

Go to Home Page