kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

31ನೇ ಅಧ್ಯಾಯ

,
ವಚನ   14

ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”

Go to Home Page