ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.