ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.