ಅಂದರೆ, ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರವಾದರೆ ಅವನು ಸಾಯನು, ಬಾಳೇ ಬಾಳುವನು.