ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.