“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.