“ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.