ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ: