ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.