ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.