ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”