ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.