kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

43ನೇ ಅಧ್ಯಾಯ

,
ವಚನ   5

ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.

Go to Home Page