ಆಗ ಆ ಪುರುಷ ನನಗೆ ಹೀಗೆ ಹೇಳಿದನು: “ನರಪುತ್ರನೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ದಹನಬಲಿಗೂ, ರಕ್ತವೆರಚುವ ಸಂಸ್ಕಾರಕ್ಕೂ ಬಲಿಪೀಠವನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.