ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.