kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

43ನೇ ಅಧ್ಯಾಯ

,
ವಚನ   27

ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”

Go to Home Page