ಆ ಕ್ಷೇತ್ರ ಸರ್ವೇಶ್ವರನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಅದಲುಬದಲು ಮಾಡಕೂಡದು. ನಾಡಿನ ಆ ಶ್ರೇಷ್ಠಾಂಶ ಪರರವಶವಾಗದಿರಲಿ.