kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

5ನೇ ಅಧ್ಯಾಯ

,
ವಚನ   12

ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.

Go to Home Page