ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.