kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

9ನೇ ಅಧ್ಯಾಯ

,
ವಚನ   24

“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.

Go to Home Page