ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”
Go to Home Page