ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.