“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”