kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆಮೋಸ

,

6ನೇ ಅಧ್ಯಾಯ

,
ವಚನ   8

ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”

Go to Home Page