ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.
Go to Home Page