ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.