ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.