ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.