kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

8ನೇ ಅಧ್ಯಾಯ

,
ವಚನ   9

ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.

Go to Home Page