ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನಿಮ್ಮ ಪೂರ್ವಜರ ನಿಮಿತ್ತ ನಾನು ಕೋಪಗೊಂಡಾಗ, ನಿಮಗೆ ಕೇಡುಮಾಡಬೇಕೆಂದು ನಿಷ್ಕರುಣಿಯಾಗಿ ಸಂಕಲ್ಪಿಸಿದೆ.