‘ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು, ಅವರ ಆಶೀರ್ವಾದವನ್ನು ಬೇಡಲು ದೇವಾಲಯಕ್ಕೆ ಹೋಗುತ್ತಿದ್ದೇವೆ. ನಮ್ಮೊಡನೆ ಬನ್ನಿ, ಹೋಗೋಣ’ ಎಂದು ಒಂದು ಊರಿನವರು ಮತ್ತೊಂದೂರಿನವರಿಗೆ ಹೇಳುವರು.