kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

14ನೇ ಅಧ್ಯಾಯ

,
ವಚನ   12

ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.

Go to Home Page