ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.