“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.