kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮಲಾಕಿಯ

,

2ನೇ ಅಧ್ಯಾಯ

,
ವಚನ   8

“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.

Go to Home Page