“ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.