kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

9ನೇ ಅಧ್ಯಾಯ

,
ವಚನ   18

ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.

Go to Home Page