kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

9ನೇ ಅಧ್ಯಾಯ

,
ವಚನ   22

ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.

Go to Home Page